ಆಸ್ಪತ್ರೆಯಲ್ಲಿ ರೋಗಿಗಳಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ..!

ದೆಹಲಿ :- ಕೇಂದ್ರ ಆರೋಗ್ಯ ಸಚಿವಾಲಯವು ಬಿಸಿಲಿನ ಆಘಾತಕ್ಕೊಳಗಾಗಿರುವ (Heat Stroke) ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರು ಬಿಸಿಲಿನ ಹೊಡೆತಗಳು ಮತ್ತು ಇತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನ್ಯಾಯವು ಮೇಲುಗೈ ಸಾಧಿಸಲಿ, ಸತ್ಯಮೇವ ಜಯತೆ… ರೇಣುಕಾಸ್ವಾಮಿ ಕೊಲೆ ಕೇಸ್ ಗೆ ದರ್ಶನ್ ಪತ್ನಿ ರಿಯಾಕ್ಟ್..! ಆರೋಗ್ಯ ಸಚಿವ ಜೆಪಿ ನಡ್ಡಾ (JP Nadda) ಅವರು ಕೇಂದ್ರದಿಂದ ನಡೆಸಲ್ಪಡುವ ಸರ್ಕಾರಿ … Continue reading ಆಸ್ಪತ್ರೆಯಲ್ಲಿ ರೋಗಿಗಳಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ..!