Pralhad Joshi: ವಯನಾಡ್ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ: ಜೋಶಿ

ನವದೆಹಲಿ: ವಯನಾಡ್ ದುರಂತ ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿ, ವಯನಾಡ್ ಇಂದು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನವರ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ! ಈ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಅಲ್ಲಿಯ ನಿವಾಸಿಗಳ ರಕ್ಷಣಾ ಕಾರ್ಯಕ್ಕೆ … Continue reading Pralhad Joshi: ವಯನಾಡ್ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ: ಜೋಶಿ