ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!

ಹುಬ್ಬಳ್ಳಿ:- ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತಕ್ಕೆ ನಿರ್ಧಾರ: ನಿರ್ಮಲಾ ಸೀತಾರಾಮನ್! ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ … Continue reading ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!