ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಕೇಂದ್ರ ಸಂಸದರು!

ಬೆಂಗಳೂರು :– ಬೆಂಗಳೂರು ದಕ್ಷಿಣ ಮತ್ತು ಕೇಂದ್ರ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪಿ.ಸಿ ಮೋಹನ್​ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣ ಮಾಡಿ ಪ್ರಯಾಣಿಕರ ಸಮಸ್ಯೆ ಆಲಿಸಲಿದ್ದಾರೆ. ಪರ್ಪಲ್​ ಲೈನ್​ನಲ್ಲಿ ಬರುವ ವೈಟ್ ಫೀಲ್ಡ್ ಟು ಚಲ್ಲಘಟ್ಟ ಮಾರ್ಗದಲ್ಲಿ ಸಂಸದರು ಪ್ರಯಾಣಿಸಿದ್ದಾರೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ! ಪ್ರತಿದಿನ ಏಳರಿಂದ ಏಳುವರೆ ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ … Continue reading ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಕೇಂದ್ರ ಸಂಸದರು!