ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಕೇಂದ್ರ ಸಂಸದರು!
ಬೆಂಗಳೂರು :– ಬೆಂಗಳೂರು ದಕ್ಷಿಣ ಮತ್ತು ಕೇಂದ್ರ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪಿ.ಸಿ ಮೋಹನ್ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣ ಮಾಡಿ ಪ್ರಯಾಣಿಕರ ಸಮಸ್ಯೆ ಆಲಿಸಲಿದ್ದಾರೆ. ಪರ್ಪಲ್ ಲೈನ್ನಲ್ಲಿ ಬರುವ ವೈಟ್ ಫೀಲ್ಡ್ ಟು ಚಲ್ಲಘಟ್ಟ ಮಾರ್ಗದಲ್ಲಿ ಸಂಸದರು ಪ್ರಯಾಣಿಸಿದ್ದಾರೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ! ಪ್ರತಿದಿನ ಏಳರಿಂದ ಏಳುವರೆ ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ … Continue reading ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಕೇಂದ್ರ ಸಂಸದರು!
Copy and paste this URL into your WordPress site to embed
Copy and paste this code into your site to embed