ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ನ ಚೈನ್ ಲಿಂಕ್ ಕಟ್: ಅಪಾರ ನೀರು ನದಿಗೆ, ಆತಂಕದಲ್ಲಿ ಜನರು!
ಕೊಪ್ಪಳ: ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನಂಬರ್ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಾನೂನು ಶಿಕ್ಷಣ, ವಕೀಲ ವೃತ್ತಿ, ನ್ಯಾಯಾಂಗ ಪರೀಕ್ಷೆಯಲ್ಲಿ ಸಾಕಷ್ಟು ಬದಲಾಗಬೇಕು: ಕಣವಿ ರಾತ್ರೋರಾತ್ರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಡ್ಯಾಂಗೆ … Continue reading ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ನ ಚೈನ್ ಲಿಂಕ್ ಕಟ್: ಅಪಾರ ನೀರು ನದಿಗೆ, ಆತಂಕದಲ್ಲಿ ಜನರು!
Copy and paste this URL into your WordPress site to embed
Copy and paste this code into your site to embed