Facebook Twitter Instagram YouTube
    ಕನ್ನಡ English తెలుగు
    Monday, October 2
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Chaitra Kundapura: ಸಿಸಿಬಿ ಕಚೇರಿಯಲ್ಲಿ ಮೌನಕ್ಕೆ ಶರಣಾದ ಚೈತ್ರಾ ಕುಂದಾಪುರ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಬೆಂಗಳೂರು: ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿದ ಹಿನ್ನೆಲೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಚೈತ್ರಾ ಮೌನಕ್ಕೆ ಜಾರಿದ್ದಾರೆ. ಸದ್ಯ ತನಿಖಾಧಿಕಾರಿ ರೀನಾ ಸುವರ್ಣ ಅವರು ಕಚೇರಿಗೆ ಆಗಮಿಸಿದ ನಂತರ ವಿಚಾರಣೆ ಆರಂಭಗೊಳ್ಳಲಿದೆ.

    ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ

    Demo

    ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Ramalingareddy; ಕಾರ್ ಪೂಲಿಂಗ್ ನಿಷೇಧದ ವಿಚಾರ ಸುಳ್ಳು, ಊಹಾಪೋಹ ಬೇಡ – ರಾಮಲಿಂಗಾರೆಡ್ಡಿ

    October 2, 2023

    Joshi; ಮತಾಂಧ ಶಕ್ತಿ ಪೋಷಿಸಿ ಬೆಳೆಸಲೆಂದೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ -ಜೋಶಿ

    October 2, 2023

    Bengaluru Breaking; ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಉದ್ಯಮಿ ಬಚಾವ್

    October 2, 2023

    Breaking; ಮುಸ್ಲಿಂ ಸಮುದಾಯ ಕಂಡರೆ ಹೆಚ್ ಡಿಕೆಗೆ ಆಗಲ್ಲ – ಜಮೀರ್

    October 2, 2023

    Bommai; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿ ಹೋಗಿದೆ – ಬಸವರಾಜ ಬೊಮ್ಮಾಯಿ

    October 2, 2023

    HK Patil; ಗಾಂಧೀಜಿ ಬಗ್ಗೆ ಅಪಪ್ರಚಾರ ಸಹಿಸಲ್ಲ, ಕಠಿಣ ಕ್ರಮಕ್ಕೆ ಚಿಂತನೆ – ಸಚಿವ ಹೆಚ್.ಕೆ.ಪಾಟೀಲ್

    October 2, 2023

    ಜೆಡಿಎಸ್-ಬಿಜೆಪಿ ಮೈತ್ರಿ, ಎರಡೂ ಪಕ್ಷದಲ್ಲಿ ಕಿತ್ತಾಟ -DCM ಡಿಕೆಶಿ

    October 2, 2023

    ಶಿವಮೊಗ್ಗ ಘರ್ಷಣೆ ಪ್ರಕರಣ – ಕಾನೂನು ವಿರೋಧಿಗಳಿಗೆ ಸಿಎಂ ಖಡಕ್ ವಾರ್ನಿಂಗ್

    October 2, 2023

    Bommai; ಕಾವೇರಿ ವಿಚಾರದಲ್ಲಿ ಡಿಕೆಶಿ ಅವರ ಹಗುರ ಮಾತು ಸಹಿಸಲ್ಲ – ಬೊಮ್ಮಾಯಿ

    October 2, 2023

    ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಅ. 6 ರಿಂದ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ

    October 2, 2023

    ಶಿವಮೊಗ್ಗ ಗಲಭೆ: ಗೃಹ ಸಚಿವ ಪರಮೇಶ್ವರ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ: ಆರ್.‌ ಅಶೋಕ್‌ ಕಿಡಿ!

    October 2, 2023

    Weather Update: ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ!

    October 2, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.