ಬಿಗ್ ಬಾಸ್ ಶೋ ನಿಂದ ಚೈತ್ರಾ ಹೊರ ಬರಲೇಬೇಕು: ಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ ಕೊಟ್ಟ ವಕೀಲ!

ಹಿಂದೂ ಫೈರ್‌ ಬ್ರ್ಯಾಂಡ್ ಎಂದೇ ಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರು ಸದ್ಯ ಬಿಗ್‌ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದಾರೆ. ಬಿಗ್ ಬಾಸ್ 11ರ ಸೀಜನ್ ಸೆಪ್ಟೆಂಬರ್ 29 ರಂದು ಪ್ರಾರಂಭಗೊಂಡಿದ್ದು ರಿಯಾಲಿಟಿ ಶೋನಲ್ಲಿ 17 ಸ್ಪರ್ಧಿಗಳು ಭಾಗವಹಿಸಿದ್ದಾರೆ ಅದರಲ್ಲಿ 14ನೇ ಸ್ಪರ್ಧಿಯಾಗಿ ಕುಂದಾಪುರದ ಚೈತ್ರಾ ಸ್ಪರ್ಧಿಯಾಗಿ ಆಯ್ಕೆಯಾಗಿದ್ದಾರೆ. Breaking: ಶೀಘ್ರವೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅರೆಸ್ಟ್!? ಚೈತ್ರಾ ಅವರ ವಿರುದ್ಧ ವಿವಿಧ ಪೋಲಿಸ್ ಠಾಣೆಗಳಲ್ಲಿ ಕೇಸುಗಳು ದಾಖಲಾಗಿದೆ. ಒಟ್ಟು 11 … Continue reading ಬಿಗ್ ಬಾಸ್ ಶೋ ನಿಂದ ಚೈತ್ರಾ ಹೊರ ಬರಲೇಬೇಕು: ಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ ಕೊಟ್ಟ ವಕೀಲ!