ರೈತರಿಗೆ ಬಿಗ್ ಶಾಕ್: ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ ಎಂದ ಚಲುವರಾಯಸ್ವಾಮಿ!

ಬೆಂಗಳೂರು:- ಕೃಷಿಗೆ ಸದ್ಯಕ್ಕೆ ನೀರು ಹರಿಸುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದು, ರೈತರು ಚಿಂತಿಸುವಂತಾಗಿದೆ. ಮೈಸೂರು ಮುಡಾ ಹಗರಣ: ರಾಜ್ಯ ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಪೋಟಕ ಮಾಹಿತಿ ಬಹಿರಂಗ! ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 15 ದಿನದಿಂದ ಕೆಆರ್‌ಎಸ್‌ನಿಂದ (KRS) ವಿಸಿ ನಾಲೆಗೆ ನೀರು ಬಿಡಬೇಕು ಎಂಬ ಒತ್ತಡ ಇತ್ತು. ಈಗ ಅಲ್ಲಿ ನೀರು ಹೆಚ್ಚಾಗಿದೆ. ಮಾರ್ಚ್, ಏಪ್ರಿಲ್, ಮೇನಲ್ಲಿ ನೀರು … Continue reading ರೈತರಿಗೆ ಬಿಗ್ ಶಾಕ್: ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ ಎಂದ ಚಲುವರಾಯಸ್ವಾಮಿ!