ಚಾಮರಾಜನಗರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ರೈತ ಸಂಘ ವಿರೋಧ!

ಚಾಮರಾಜನಗರ :-ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನ ಹೆಚ್ಚಳ ಮಾಡಿರುವುದು ಅವಿವೇಕಿತನದ ಪರಮಾವಧಿಯಾಗಿದೆ, ಸರ್ಕಾರದ ನಡೆಯಿಂದ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ರೈತ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ವಿರೋಧ ವ್ಯಕ್ತಪಡಿಸಿದರು. ‘ಅಮೃತ ನಗರೋತ್ಥಾನ’ 4 ನೇ ಹಂತದ 18.26 ಕೋಟಿ ರೂಪಾಯಿ ಕಾಮಗಾರಿಯ ಶಂಕುಸ್ಥಾಪನೆ ರಾಜ್ಯ ಸರ್ಕಾರವು ಏಕಾಏಕಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆಯನ್ನ ಹೆಚ್ಚಳ ಮಾಡಿರುವುದಕ್ಕೆ ರೈತ ಸಂಘ ವಿರೋಧ ವ್ಯಕ್ತಪಡಿಸಿದೆ. ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆಗೆ ಕರೆಕೊಟ್ಟಿದ್ದ ರೈತ … Continue reading ಚಾಮರಾಜನಗರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳಕ್ಕೆ ರೈತ ಸಂಘ ವಿರೋಧ!