ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಚಿರತೆ..!
ಚಾಮರಾಜನಗರ :-ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವನ್ನಪ್ಪಿದ ಘಟನೆ ಜರುಗಿದೆ. ಮರದಿಂದ ಹಾರುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶ ಎನ್ನಲಾಗಿದೆ. ಕೂಡಲೇ ಅರಣ್ಯ ಇಲಾಖೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಟೊಮ್ಯಾಟೊಗೆ ಬಿಂಗಿ ಬಾಧೆ: ಕೋಲಾರದಲ್ಲಿ ರಸ್ತೆ ತಡೆದು ರೈತ ಸಂಘದಿಂದ ಪ್ರತಿಭಟನೆ ಸಾವಿಗೀಡಾದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಿಮಯಾನುಸಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed