ಚಾಮರಾಜನಗರ: ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ…!

ಚಾಮರಾಜನಗರ: ಪೂಜೆ ವಿಚಾರಕ್ಕೆ ಪೂಜಾರಿಗಳಿಂದ ತ್ರಿಶೂಲ ಹಿಡಿದು ಬಡಿದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಅನೈತಿಕ ಸಂಬಂಧ: ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ! ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಚಿಕ್ಕಲ್ಲೂರು ದೇವಾಲಯದಲ್ಲಿ ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕ್ಕಲೂರು ದೇವಸ್ಥಾನದ … Continue reading ಚಾಮರಾಜನಗರ: ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ…!