ಚಾಮರಾಜನಗರ: ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಮುರಿತ!

ಚಾಮರಾಜನಗರ:- ಖಾಸಗಿ ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೊರ್ವನ ಬಲಗಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್: PM ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು! ವಾ.ಓ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬುವರ ಮಗ ಹೃತ್ವಿಕ್( 8) ಎಂಬಾತನ ಕಾಲಿಗೆ ತೀವ್ರ ಪೆಟ್ಟಾಗಿದೆ. ಪೆಟ್ಟಾಗಿರುವ ಬಾಲಕ ಕನ್ನೇಗಾಲ ಗ್ರಾಮದಲ್ಲಿರುವ ವಿದ್ಯಾ ಅಮೃತ ಖಾಸಗಿ ಶಾಲೆಯ ಎರಡನೇ ತರಗತಿ … Continue reading ಚಾಮರಾಜನಗರ: ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಮುರಿತ!