ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಹುಲಿ ಹೆಜ್ಜೆ, ಆತಂಕಗೊಂಡ ರೈತರು!
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಹುಲಿ ಹೆಜ್ಜೆಕಂಡು ರೈತರು ಭಾರೀ ಅತಂಕಕ್ಕೆ ಒಳಗಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. Good News: ಹೈಟೆಕ್ ’08 ಸ್ಕ್ರೀನ್ ಮಲ್ಟಿಫ್ಲೆಕ್ಸ್’ ಥಿಯೇಟರ್ ಶುರು, ಹೇಗಿದೆ ಗೊತ್ತಾ!? ವಾ.ಓ: ಚಾಮರಾಜನಗರ ಜಿಲ್ಲೆಯ ಹರವೆ ಹೋಬಳಿಯ ಸುತ್ತಾಮುತ್ತಾ ಹುಲಿ ಪ್ರತ್ಯಕ್ಷ ಘರ್ಜನೆ ರೈತರಲ್ಲಿ ಆತಂಕ ಸೃಷ್ಟಿಸಿದೆ. ಚಾಮರಾಜನಗರ ಜಿಲ್ಲೆಯ ಹರವೆ ಹೋಬಳಿಯ ನಂಜೇದೇವನಪುರ, ವೀರನಪುರ ಹಾಗೂ ಯಡಬೆಟ್ಟ ಸುತ್ತಾಮುತ್ತಾ ಹುಲಿಸಂಚರಿಸಿ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಆ ಭಾಗದಲ್ಲಿ ಕಳೆದ … Continue reading ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಹುಲಿ ಹೆಜ್ಜೆ, ಆತಂಕಗೊಂಡ ರೈತರು!
Copy and paste this URL into your WordPress site to embed
Copy and paste this code into your site to embed