Yaduveer Wadiyar: ಚಾಮುಂಡಿಬೆಟ್ಟ ಈಗ ಹೇಗಿದ್ಯೋ ಹಾಗೆ ಇರ್ಲಿ, ಪ್ರಾಧಿಕಾರ ರಚನೆ ಮಾಡಲು ಸಾಧ್ಯವಿಲ್ಲ: MP ಯದುವೀರ್ ಒಡೆಯರ್

ಮೈಸೂರು: ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು. ಬಾಳೆ ಎಲೆಯಲ್ಲಿ ಊಟ ಮಾಡುತ್ತೀರಾ.? ಹಾಗಾದ್ರೆ ಈ ಪ್ರಯೋಜನಗಳ … Continue reading Yaduveer Wadiyar: ಚಾಮುಂಡಿಬೆಟ್ಟ ಈಗ ಹೇಗಿದ್ಯೋ ಹಾಗೆ ಇರ್ಲಿ, ಪ್ರಾಧಿಕಾರ ರಚನೆ ಮಾಡಲು ಸಾಧ್ಯವಿಲ್ಲ: MP ಯದುವೀರ್ ಒಡೆಯರ್