ಮುಖ್ಯಮಂತ್ರಿಗಳ ಬದಲಾವಣೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ!

ಹಾಸನ:- ಮುಖ್ಯಮಂತ್ರಿಗಳ ಬದಲಾವಣೆ ಕೇವಲ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸ್ವತಃ ಹೈಕಮಾಂಡ್ ಹೇಳಿದ್ದು, ಸಿದ್ದರಾಮಯ್ಯ ಅವರ ಬದಲಾವಣೆ ಯಾವುದೇ ಕಾರಣಕ್ಕೂ ಇಲ್ಲ. ಅದು ಕೇವಲ ಊಹಾಪೋಹ. ಸಿಎಂ ಬದಲಾವಣೆ ಚರ್ಚೆ ಏನೇ ಇದ್ದರೂ, ಅದು ಸದ್ಯಕ್ಕೆ ಇಲ್ಲ ಎಂದು ತಿಳಿಸಿದರು. ಬಾಂಗ್ಲಾದೇಶಕ್ಕೆ 86 ರನ್​ಗಳ ಹೀನಾಯ ಸೋಲು; ಟೀಮ್ ಇಂಡಿಯಾಗೆ ರೋಚಕ ಜಯ! ಯಾರು ಏನೇ ಹೇಳಿದರೂ ಸಿಎಂ ಬದಲಾವಣೆ … Continue reading ಮುಖ್ಯಮಂತ್ರಿಗಳ ಬದಲಾವಣೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ!