ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ಸಿಗುವ ವಿಶ್ವಾಸದಲ್ಲಿ CP ಯೋಗೇಶ್ವರ್!

ರಾಮನಗರ:- ಚನ್ನಪಟ್ಟಣ ಉಪಚುನಾವಣೆಯಲ್ಲಿ CP ಯೋಗೇಶ್ವರ್ ಅವರು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. Muda Scam: ಹಗರಣಗಳ ಸರದಾರ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ಪ್ರಹ್ಲಾದ್ ಜೋಶಿ ಆಗ್ರಹ! ಚನ್ನಪಟ್ಟಣ ಉಪಚುನಾವಣಾ ( ಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿ ಗೊಂದಲ ಮುಂದುವರಿದಿದೆ. ಟಿಕೆಟ್ ಸಿಗದಿದ್ದರೆ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಕೊನೆ ಕ್ಷಣದಲ್ಲಿ ಕಾದುನೋಡುವ ತಂತ್ರಕ್ಕೆ ಮುಂದಾಗಿದ್ದಾರೆ. ಬುಧವಾರ ಬೆಂಬಲಿಗರ ಸಭೆ ನಡೆಸಿದ ಸಿಪಿ ಯೋಗೇಶ್ವರ್, ನನಗೆ ಹೈಕಮಾಂಡ್ ನಾಯಕರು ಮಾತುಕೊಟ್ಟಿದ್ದಾರೆ ನೂರಕ್ಕೆ ನೂರರಷ್ಟು ಟಿಕೆಟ್ ನನಗೇ … Continue reading ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ಸಿಗುವ ವಿಶ್ವಾಸದಲ್ಲಿ CP ಯೋಗೇಶ್ವರ್!