ಚನ್ನಪಟ್ಟಣ ಉಪ ಚುನಾವಣಾ ಕಣ: ಮೈತ್ರಿ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟು!

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರರಿಂದ ತೆರವಾಗಿರುವ ಚನ್ನಪಟ್ಟಣ ಉಪ ಚುನಾವಣಾ ಕಣ ರಂಗೇರ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ತಾನೇ‌ ಅಭ್ಯರ್ಥಿ ಅಂತ ಕ್ಷೇತ್ರದ ತುಂಬೆಲ್ಲಾ ಓಡಾಡ್ತಿದ್ದಾರೆ. ಆದ್ರೆ ಮೈತ್ರಿ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗೇ ಉಳಿದಿದೆ, ಸಿಪಿ ಯೋಗೇಶ್ವರ್ ತಾನೇ ಕ್ಯಾಂಡಡೇಟ್ ಅಂತ ಓಡಾಡ್ತಿದ್ರೆ ಕುಮಾರಸ್ವಾಮಿ ನೋ ಅಂತಿದ್ದಾರೆ. ಈ ಮಧ್ಯೆ‌ HDK ಇಂದು ಚನ್ನಪಟ್ಟಣ ಜೆಡಿಎಸ್ ಮುಖಂಡರ ಸಭೆ ನಡೆಸಿರೋದು ಕುತೂಹಲ ಕೆರಳಿಸ್ತಿದೆ….. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಾಜ್ಯಕ್ಕೆ ಇಬ್ಬರು … Continue reading ಚನ್ನಪಟ್ಟಣ ಉಪ ಚುನಾವಣಾ ಕಣ: ಮೈತ್ರಿ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟು!