DK Suresh: ಚನ್ನಪಟ್ಟಣ ಸ್ಪರ್ಧೆ ವಿಚಾರ ನನ್ನ ಮುಂದೆ ಚರ್ಚೆಯಲ್ಲಿ ಇಲ್ಲ: ಡಿ.ಕೆ ಸುರೇಶ್
ರಾಮನಗರ: ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಜನ ರೆಸ್ಟ್ ಕೊಟ್ಟಿದ್ದಾರೆ, ರೆಸ್ಟ್ ತೆಗೆದುಕೊಳ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಮಾಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಸು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ತಮ್ಮ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಸ್ಪರ್ಧೆ ವಿಚಾರ ನನ್ನ ಮುಂದೆ ಚರ್ಚೆಯಲ್ಲಿ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಹಾಗೂ ಡಿಸಿಎಂ ತೀರ್ಮಾನ ಮಾಡ್ತಾರೆ. ಸೂಕ್ತ ಅಭ್ಯರ್ಥಿಯನ್ನ ನಮ್ಮ ಪಕ್ಷ ಕಣಕ್ಕಿಳಿಸುತ್ತೆ. ನಾನೂ ಕೂಡಾ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡ್ತೇನೆ. … Continue reading DK Suresh: ಚನ್ನಪಟ್ಟಣ ಸ್ಪರ್ಧೆ ವಿಚಾರ ನನ್ನ ಮುಂದೆ ಚರ್ಚೆಯಲ್ಲಿ ಇಲ್ಲ: ಡಿ.ಕೆ ಸುರೇಶ್
Copy and paste this URL into your WordPress site to embed
Copy and paste this code into your site to embed