ಚನ್ನಪಟ್ಟಣ ಟಿಕೆಟ್ ಕಗ್ಗಂಟು: ಸಿಪಿ ಯೋಗೇಶ್ವರ್ ನಿರ್ಧಾರದ ಮೇಲೆ ಕಾಂಗ್ರೆಸ್ ಕಣ್ಣು! ಸೈನಿಕ ನೋ ಅಂದ್ರೆ ಮುಂದಿನ ಪ್ಲ್ಯಾನ್ ಏನು!?

ಬೆಂಗಳೂರು:- ಉಪಚುನಾವಣೆ ಹಿನ್ನೆಲೆ, ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನೇ ದಿನೇ ಜೋರಾಗುತ್ತಿದೆ. ಒಂದೆಡೆ ಕುಮಾರಸ್ವಾಮಿ ಆಫರ್ ಗೆ ಒಪ್ಪದ ಸಿಪಿ ಯೋಗೇಶ್ವರ್ ಸ್ವತಂತ್ರ ಸ್ಪರ್ಧಿಯಾಗಿ ನಿಲ್ಲುತ್ತಾರೆ ಎಂಬ ಮಾತುಗಳು ಕೇಳಿ ಬರ್ತಿದೆ. ಫಿಶ್ ಟನಲ್ ಎಕ್ಪೋದಲ್ಲಿ ಅವಘಡ: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ದುರ್ಮರಣ! ಆದರೆ ಇದರ ಮಧ್ಯೆ ಕಾಂಗ್ರೆಸ್ ನಾಯಕರು, ಸಿಪಿ ಯೋಗೇಶ್ವರ್ ಗೆ ಟಿಕೆಟ್ ನೀಡುವ ಆಫರ್ ಕೊಟ್ಟಿದ್ದಾರೆ. ಹೀಗಾಗಿ ಯೋಗೇಶ್ವರ್ ನಿರ್ಧಾರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಜೆಡಿಎಸ್ ನ ಸಿಂಬಲ್ ನಲ್ಲಿ ಸ್ಪರ್ಧೆ … Continue reading ಚನ್ನಪಟ್ಟಣ ಟಿಕೆಟ್ ಕಗ್ಗಂಟು: ಸಿಪಿ ಯೋಗೇಶ್ವರ್ ನಿರ್ಧಾರದ ಮೇಲೆ ಕಾಂಗ್ರೆಸ್ ಕಣ್ಣು! ಸೈನಿಕ ನೋ ಅಂದ್ರೆ ಮುಂದಿನ ಪ್ಲ್ಯಾನ್ ಏನು!?