ಚನ್ನಪಟ್ಟಣ ಅಭ್ಯರ್ಥಿಯನ್ನು ಮುಂದಿನ ವಾರದಲ್ಲಿ ಫೈನಲ್ ಮಾಡ್ತೀವಿ: HD ಕುಮಾರಸ್ವಾಮಿ!

ಬೆಂಗಳೂರು:- ಚನ್ನಪಟ್ಟಣ ಅಭ್ಯರ್ಥಿಯನ್ನು ಮುಂದಿನ ವಾರದಲ್ಲಿ ಫೈನಲ್ ಮಾಡ್ತೀವಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನ: FIR ದಾಖಲು! ಬಿಜೆಪಿ ನಾಯಕರ … Continue reading ಚನ್ನಪಟ್ಟಣ ಅಭ್ಯರ್ಥಿಯನ್ನು ಮುಂದಿನ ವಾರದಲ್ಲಿ ಫೈನಲ್ ಮಾಡ್ತೀವಿ: HD ಕುಮಾರಸ್ವಾಮಿ!