Hubballi: ಛೆಬ್ಬಿ ಕೆಂಪು ಗಣಪತಿ ಉತ್ಸವ ಸೆ.7ರಿಂದ ಸೆ.9 ರವರೆಗೆ!
ಹುಬ್ಬಳ್ಳಿ: ಭಾರೀ ಪ್ರಸಿದ್ಧವಾಗಿರುವ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದಿಂದ ಕೆಂಪು ಗಣಪತಿ ಉತ್ಸವವು ಸೆ.7ರಿಂದ ಸೆ.9 ರವರೆಗೆ ನಡೆಯಲಿದೆ. ರಾಮಚಂದ್ರ ಕುಲಕರ್ಣಿ, ಮೋಹನರಾವ ಕುಲಕರ್ಣಿ, ವಿನಾಯಕ ಕುಲಕರ್ಣಿ, ನಾರಾಯಣರಾವ ಕುಲಕರ್ಣಿ, ಸೋಮರಾವ ಕುಲಕರ್ಣಿ, ವಿಶ್ವನಾಥ ವಾಸುದೇವ ಕುಲಕರ್ಣಿ ಹಾಗೂ ಮಾಲತೇಶ ಕುಲಕರ್ಣಿ ಅವರ ಮನೆಗಳಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೃತ್ಯ! ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ ಉಳಿದೆರಡು ಕೈಗಳಲ್ಲಿ … Continue reading Hubballi: ಛೆಬ್ಬಿ ಕೆಂಪು ಗಣಪತಿ ಉತ್ಸವ ಸೆ.7ರಿಂದ ಸೆ.9 ರವರೆಗೆ!
Copy and paste this URL into your WordPress site to embed
Copy and paste this code into your site to embed