ಚೆಕ್ ಬೌನ್ಸ್ ಕೇಸ್: ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

ಚೆಕ್ ಬೌನ್ಸ್ ಕೇಸ್ ನಲ್ಲಿ ರಾಬಿನ್ ಉತ್ತಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಕನ್ನಡಿಗ ರಾಬಿನ್​ ಉತ್ತಪ್ಪ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಜಾಮೀನು ರಹಿತ ವಾರೆಂಟ್​ಗೆ ಮುಂಬೈ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ಅವರು ನಿರಾಳರಾಗಿದ್ದಾರೆ. ಉತ್ತಪ್ಪ ವಿರುದ್ಧದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಮಳೆಹಾನಿ ಪ್ರದೇಶಕ್ಕೆ ತಡವಾಗಿ ಬಂದ ಬಿಜೆಪಿ ಶಾಸಕ: ಗ್ರಾಮಸ್ಥರಿಂದ ತರಾಟೆ, ನಾಯಿ ಎಂದು ನಿಂದಿಸಿದ ಹರೀಶ್ ಪೂಂಜಾ! ನ್ಯಾಯಮೂರ್ತಿ ನೀಲಾ ಘೋಖಲೆ ನೇತೃತ್ವದ ಪೀಠ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು, ಉತ್ತಪ್ಪ ಪರ … Continue reading ಚೆಕ್ ಬೌನ್ಸ್ ಕೇಸ್: ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!