ಚಿರತೆ ಬಂತು ಚಿರತೆ: ತಿಮ್ಮಪ್ಪನ ದರ್ಶನಕ್ಕಾಗಿ ಹೋಗುವವರೇ ಎಚ್ಚರ!

ತಿರುಮಲ:– ತಿಮ್ಮಪ್ಪನ ದರ್ಶನಕ್ಕಾಗಿ ಬೆಟ್ಟ ಹತ್ತಿ ಹೋಗುವ ದಾರಿಯಲ್ಲೇ ಚಿರತೆ ಪ್ರತ್ಯಕ್ಷವಾಗಿದ್ದು ಎಲ್ಲರೂ ಭಯ ಭೀತಿಗೊಂಡಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಾದ ವಿಚಾರ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು!? ತಿರುಮಲ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಅದರ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ. ಆತಂಕಕಾರಿ ವಿಚಾರ ಏನಂದ್ರೆ ತಿರುಮಲ ಬೆಟ್ಟದಲ್ಲಿ ಪ್ರತಿನಿತ್ಯ ಭಕ್ತರು ಕಾಲ್ನಡಿಗೆಯಲ್ಲೇ ದೇವರ ದರ್ಶನಕ್ಕೆ ತೆರಳುತ್ತಾರೆ. ಭಕ್ತರು ತಿರುಪತಿ ಬೆಟ್ಟ ಹತ್ತುವ ಮಾರ್ಗ ಮಧ್ಯೆಯೇ ಈ ಚಿರತೆ ಪ್ರತ್ಯಕ್ಷವಾಗಿದೆ. ತಿರುಮಲ ಬೆಟ್ಟದಲ್ಲಿ ಸದ್ದು … Continue reading ಚಿರತೆ ಬಂತು ಚಿರತೆ: ತಿಮ್ಮಪ್ಪನ ದರ್ಶನಕ್ಕಾಗಿ ಹೋಗುವವರೇ ಎಚ್ಚರ!