ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಮಳೆ ಕಾಟ.. ಹವಾಮಾನ ಇಲಾಖೆ ಕೊಟ್ಟ ಎಚ್ಚರಿ ಏನು ಗೊತ್ತಾ..!?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳೆ(ಶನಿವಾರ) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಗೆದ್ದರೆ ಪ್ಲೇ ಆಫ್​ ಟಿಕೆಟ್​​ ಅಧಿಕೃತಗೊಳ್ಳಲಿದೆ. ಆದರೆ, ಆರ್​ಸಿಬಿ ಪಾಲಿಗೆ ಮಳೆ ವಿಲನ್ ಆಗುವ ಎಲ್ಲ ಸಾಧ್ಯತೆ ಅಧಿಕವಾಗಿ ಗೋಚರಿಸಿದೆ. Doddaballapura: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್..! ಹವಾಮಾನ ಇಲಾಖೆ ಶನಿವಾರ ಶೇ.89 ರಷ್ಟು ಮಳೆ(Rain forecast for Bengaluru) ಇದೆ ಎಂದು, ಒಂದು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ … Continue reading ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಮಳೆ ಕಾಟ.. ಹವಾಮಾನ ಇಲಾಖೆ ಕೊಟ್ಟ ಎಚ್ಚರಿ ಏನು ಗೊತ್ತಾ..!?