ಚಿಕ್ಕಬಳ್ಳಾಪುರ: ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು…!

ಚಿಕ್ಕಬಳ್ಳಾಪುರ:- ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ KPTCLನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ ಓರ್ವ ಲೈನ್​ ಮ್ಯಾನ್ ಸೇರಿ ಮೂವರು​ ಮೃತಪಟ್ಟಿರುವ ಘಟನೆ ಜರುಗಿದೆ. ಮಳೆಯ ಆರ್ಭಟ.. ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು! ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನr ಲೈನ್ ಮ್ಯಾನ್ ಮಂಜಪ್ಪ (35) ಮೃತರು ಎನ್ನಲಾಗಿದೆ. ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಬಳಿ ಇರುವ ಬೆಸ್ಕಾಂ ಸೇಕ್ಷನ್ ಕಚೇರಿಯಲ್ಲಿ ನಾಲ್ವರು ಲೈನ್ ಮ್ಯಾನ್​ಗಳಾಗಿ … Continue reading ಚಿಕ್ಕಬಳ್ಳಾಪುರ: ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು…!