ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯರ ಮೇಲೆ ಹಲ್ಲೆ: ಕಾರಣ ಇಲ್ಲಿದೆ!
ಚಿಕ್ಕಮಗಳೂರು:-;ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆದಿರುವ ಘಟನೆ ಜರುಗಿದೆ. ಮೊಟ್ಟ ಮೊದಲ ಬಾರಿಗೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮ! ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಹೋದರನ ಚಿಕಿತ್ಸೆಗೆ ಚಿಕ್ಕಮಗಳೂರು ನಗರದ ಟಿಪ್ಪು ನಗರದ ನಿವಾಸಿ ತಸೀಮಾ ಮತ್ತು ಸಂಬಂಧಿಕರು ಬಂದಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂಳೆ ತಜ್ಞ ವೆಂಕಟೇಶ್ ಅವರು ತಪಾಸಣೆ ನಡೆಸುವಾಗ ರೋಗಿಯ ಸಂಬಂಧಿಕರು ಒಟ್ಟಿಗೇ ತುರ್ತು ಸೇವಾ ಘಟಕದ ವಾರ್ಡ್ನ ಒಳಗೆ ಬಂದಿದ್ದು, ಹೊರ ಹೋಗುವಂತೆ ವೈದ್ಯರು ತಿಳಿಸಿದಾಗ ಮಾತಿಗೆ … Continue reading ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯರ ಮೇಲೆ ಹಲ್ಲೆ: ಕಾರಣ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed