ಚಿಕ್ಕೋಡಿ: ನದಿ ತೀರದ ಜನರಿಗೆ ಮೊಸಳೆಗಳ ಆತಂಕ!

ಚಿಕ್ಕೋಡಿ:-ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದ ಜನರಿಗೆ ಮೊಸಳೆಗಳ ಆತಂಕ ಶುರುವಾಗಿದೆ. ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ: ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ! ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಭಾರಿ ಗಾತ್ರದ ಮೊಸಳೆಗಳು ಓಡಾಡುತ್ತಿವೆ. ಮೊಸಳೆ ಓಡಾಟದ ದೃಶ್ಯಾವಳಿಗಳು ಮೊಬೈಲ್ ನಲ್ಲಿ ಸೆರೆಯಾಗಿದೆ. ವೆದಗಂಗಾ ನದಿಯ ಪ್ರವಾಹದಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಹುಣ್ಣರಗಿ ಗ್ರಾಮದ ಬಳಿ ನದಿ ನೀರಲ್ಲಿ ಬೃಹತ್ ಗಾತ್ರದ ಮೊಸಳೆ ಓಡಾಟ ನಡೆಸಿವೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮ … Continue reading ಚಿಕ್ಕೋಡಿ: ನದಿ ತೀರದ ಜನರಿಗೆ ಮೊಸಳೆಗಳ ಆತಂಕ!