Nelamangala: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥ; ಶಿಕ್ಷಕರ ನಿರ್ಲಕ್ಷ್ಯ ಆರೋಪ!

ನೆಲಮಂಗಲ: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥರಾದ ಘಟನೆ ನೆಲಮಂಗಲ ನಗರದ ಕೋಟೆಬೀದಿ ಸರ್ಕಾರಿ ಶಾಲೆಯಲ್ಲಿ ಜರುಗಿದೆ. ಕಲಘಟಗಿ: ಗಂಜಿಗಟ್ಟಿ ಸೇತುವೆ ನಿರ್ಮಾಣ ಕಾಮಗಾರಿಗೆ ಬಿಡದ ಗ್ರಹಣ! ಇಂದು ಬೆಳಗ್ಗೆ ಶಾಲೆಯಲ್ಲಿ ಎಲ್ಲಾ ಮಕ್ಕಳಿಗೆ ಐರನ್ ಮಾತ್ರೆ ನೀಡಲಾಗಿತ್ತು. ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಶಿಕ್ಷಕರ ನಿರ್ಲಕ್ಷ್ಯ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ದಾಖಲಾಗಿದ್ದಾರೆ. … Continue reading Nelamangala: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥ; ಶಿಕ್ಷಕರ ನಿರ್ಲಕ್ಷ್ಯ ಆರೋಪ!