ಚಿತ್ರದುರ್ಗ: ತಹಶೀಲ್ದಾರ್ ಕಾರಿಗೆ ಬೆಂಕಿ ಹಚ್ಚಿದ ಪೃಥ್ವಿರಾಜ್!

ಚಳ್ಳಕೆರೆ : ತಾಲೂಕು ದಂಡಾಧಿಕಾರಿಗಳ ವಾಹನಕ್ಕೆ ಪೃಥ್ವಿರಾಜ್ ಎಂಬ ಯುವಕ ಬೆಂಕಿ ಹಚ್ಚಿ ಹುಚ್ಚಾಟ ಮೆರೆದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ. ಸ್ಕೂಲ್ ಬಸ್ ಅಪಘಾತ ಕೇಸ್: ದುರಂತಕ್ಕೆ ವಿಲನ್ ಆಯ್ತಾ ರಸ್ತೆ ಗುಂಡಿಗಳು! ಇತ್ತೀಚಿಗಷ್ಟೇ ಬೆಂಗಳೂರಿನ ವಿಧಾನಸೌಧದ ಮುಂದೆ ತನ್ನ ಬೈಕಿಗೆ ತಾನೇ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನು. ಇದೀಗ ಚಳ್ಳಕೆರೆಯಲ್ಲೂ ಇಂಥದೊಂದು ಹುಚ್ಚಾಟ ಮೆರೆದಿದ್ದಾನೆ. ತಹಶೀಲ್ದಾರ್ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ, ಕಚೇರಿ ಮುಂದೆ ಕಾರು ನಿಲ್ಲಿಸಿದ್ದರು. ತಹಸಿಲ್ದಾರ್ ಅವರು ಒಳಗಡೆ ಹೋದ ಕೆಲವೇ ಕ್ಷಣಗಳಲ್ಲಿ … Continue reading ಚಿತ್ರದುರ್ಗ: ತಹಶೀಲ್ದಾರ್ ಕಾರಿಗೆ ಬೆಂಕಿ ಹಚ್ಚಿದ ಪೃಥ್ವಿರಾಜ್!