Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ; ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕಳೆದ ಸಾಕಷ್ಟು ದಿನಗಳಿಂದ ಪವರ್ ಕಟ್ ಆಗುತ್ತಿದ್ದು, ಅದರಂತೆ ಇಂದು ಕೂಡ ನಿರ್ವಹಣಾ ಕಾಮಗಾರಿಗಳಿರುವ ಕಾರಣಕ್ಕೆ ಕೆಪಿಟಿಸಿಎಲ್‌ ಮತ್ತು ಬೆಸ್ಕಾಂ ಆಗಾಗ್ಗೆ ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಮಾಡುತ್ತವೆ. ಇಂದು ಕೂಡ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೆಹಳ್ಳಿ, … Continue reading Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!