Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. Narendra Modi: ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ PM ಮೋದಿ! ಕಳೆದ ಸಾಕಷ್ಟು ದಿನಗಳಿಂದ ಪವರ್ ಕಟ್ ಆಗುತ್ತಿದ್ದು, ಅದರಂತೆ ನಾಳೆಯು ನಿರ್ವಹಣಾ ಕಾಮಗಾರಿಗಳಿರುವ ಕಾರಣಕ್ಕೆ ಕೆಪಿಟಿಸಿಎಲ್‌ ಮತ್ತು ಬೆಸ್ಕಾಂ ಆಗಾಗ್ಗೆ ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಮಾಡುತ್ತವೆ. ನಾಳೆಯೂ ಸಹ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, … Continue reading Bengaluru Power Cut: ಬೆಂಗಳೂರಿನ ನಾಗರೀಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!