ಕಾಂಗ್ರೆಸ್‌ ಹಾಗೂ ಜೆಡಿಎಸ್​ ಕಾರ್ಯಕರ್ತರ ಬಡಿದಾಟ: ಓರ್ವನ ಸ್ಥಿತಿ ಗಂಭೀರ..!

ಹಾಸನ:- ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ‌.ಪಾಳ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್​ ಕಾರ್ಯಕರ್ತರ ಬಡಿದಾಡಿಕೊಂಡ ಘಟನೆ ಜರುಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಲು ಕಾರಣ ಏನು!? – ಇಲ್ಲಿದೆ ಡೀಟೈಲ್ಸ್..! ಗಾಯಾಳುಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಅದರಂತೆ ಇಂದು(ಏ.26) ಹೊಳೆನರಸೀಪುರ ತಾಲೂಕಿನ ಮತಗಟ್ಟೆ ಸಂಖ್ಯೆ 249 ಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ತಾಯಿ ಭೇಟಿ ನೀಡಿದ್ದರು. … Continue reading ಕಾಂಗ್ರೆಸ್‌ ಹಾಗೂ ಜೆಡಿಎಸ್​ ಕಾರ್ಯಕರ್ತರ ಬಡಿದಾಟ: ಓರ್ವನ ಸ್ಥಿತಿ ಗಂಭೀರ..!