ನೆರೆಹೊರೆಯವರನ್ನು ನಂಬಿಸಿ ಕೋಟಿ ಕೋಟಿ ಹಣ ದೋಚಿ ಪರಾರಿಯಾದ ಚಾಲಾಕಿ ತಾಯಿ-ಮಗಳು!

ಮಂಡ್ಯ:- ಅಕ್ಕ ಪಕ್ಕದ ಮನೆಯರನೆಲ್ಲ ನಂಬಿಸಿ ಕೋಟಿ ಕೋಟಿ ಹಣ ದೋಚಿ ರಾತ್ರೋ ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ಮಂಡ್ಯದಲ್ಲಿ ಮಂಡ್ಯದಲ್ಲಿ ಜರುಗಿದೆ. ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ತುಪ್ಪ ರವಾನೆ! ತಾಯಿ-ಮಗಳ ಚಾಲಾಕಿತನಕ್ಕೆ ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ತಾಯಿ, ಮಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಮಂಡ್ಯದ ಹೊಸಹಳ್ಳಿ ಬಡಾವಣೆಯ 5ನೇ ಕ್ರಾಸ್ ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ ಅವರ ಪುತ್ರಿ ದಿವ್ಯ … Continue reading ನೆರೆಹೊರೆಯವರನ್ನು ನಂಬಿಸಿ ಕೋಟಿ ಕೋಟಿ ಹಣ ದೋಚಿ ಪರಾರಿಯಾದ ಚಾಲಾಕಿ ತಾಯಿ-ಮಗಳು!