ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ: ಯಾವ್ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್‌?

ಬೆಂಗಳೂರು: ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಇನ್ನು ಕೆಲವಡೆ ಮೋಡಗಳ ಮಧ್ಯೆ ಸೂರ್ಯ ಇಣುಕುತ್ತಿದ್ದಾನೆ. ಕರ್ನಾಟಕದ ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಈ ವಾರ ಪೂರ್ತಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ ಧಾರವಾಡ ಜಿಲ್ಲೆಗಳಿಗೂ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ … Continue reading ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ: ಯಾವ್ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್‌?