Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ನಿಧನಕ್ಕೆ CM ಸಂತಾಪ

    Author AINBy Author AINJune 22, 2023
    Share
    Facebook Twitter LinkedIn Pinterest Email

    ಬೆಂಗಳೂರು ;- ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ ಗೆ ಒಳಗಾಗಿದ್ದ ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ನಿಧನ ಹೊಂದಿದ್ದಾರೆ.

    ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ.

    Demo

    ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್ ಕ್ಲಬ್ ನಲ್ಲಿ ಸಕ್ರಿಯವಾಗಿದ್ದರು. ಇನ್ನು ಮುಳ್ಳಳ್ಳಿ ಸೂರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಹಲವು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದ ಸೂರಿ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬವರ್ಗ ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಟ್ವೀಟ್ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Breaking News: ಬೆಂಗಳೂರಲ್ಲಿ ಪೊಲೀಸ್ ಟಾರ್ಚರ್ ಸಹಿಸದೆ ವ್ಯಕ್ತಿ ಆತ್ಮಹತ್ಯೆ : ಡೆತ್‌ ನೋಟ್‌ ವೈರಲ್!

    September 20, 2023

    AAP Protest: ಕಾವೇರಿ ಹೋರಾಟ ಕಿಚ್ಚು: ಫ್ರೀಡಂ ಪಾರ್ಕʼನಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

    September 20, 2023

    Karave Protest: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

    September 20, 2023

    Froud Case: ಹಾಲಾಶ್ರೀ ಸ್ವಾಮೀಜಿ ಪಡೆದಿದ್ದ ಹಣ ಬಳ್ಳಾರಿ‌ ಮಠದಲ್ಲಿ ಸೇಫ್: ಇಂದೇ ಸಿಸಿಬಿಯಿಂದ ಕೋಟಿ ಹಣ ಸೀಜ್ ಸಾಧ್ಯತೆ!

    September 20, 2023

    ACP Reena: ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

    September 20, 2023

    Cauvery Meeting: ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ : ಸಿಎಂ ಸಿದ್ದರಾಮಯ್ಯ!

    September 20, 2023

    Breaking News: ಚೈತ್ರಾ ಕುಂದಾಪುರ &​ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ: 10 ದಿನ ಹಾಲಶ್ರೀ ಸ್ವಾಮೀಜಿ ಸಿಸಿಬಿ ಕಸ್ಟಡಿಗೆ!

    September 20, 2023

    Bangalore: ರಾಜ್ಯ ರಾಜಕಾರಣದಲ್ಲಿ ಮತ್ತೆ ಆ್ಯಕ್ಟೀವ್ ಆದ ಗೋಕಾಕ್ ಸಾಹುಕಾರ್: ಆಪ್ತರ ಜೊತೆ ಗುಪ್ತ್‌ ಗುಪ್ತ್‌ ಸಭೆ!

    September 20, 2023

    Arrest: ಬೆಂಗಳೂರಲ್ಲಿ RSS ಕಾರ್ಯಕರ್ತರೆಂದು‌ ವ್ಯಕ್ತಿ ಕಿಡ್ನಾಪ್‌ ಮಾಡಿದ್ದ ನಾಲ್ವರು ಅರೆಸ್ಟ್!

    September 20, 2023

    All Party Meeting: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕೇಂದ್ರ ಸಚಿವರು, ಸರ್ವಪಕ್ಷ ಸಂಸದರ ಜೊತೆ ಸಭೆ

    September 20, 2023

    ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಸಂದರ್ಭ ಕ್ಲಿಷ್ಟಕರವಾಗಿ ಪರಿಣಮಿಸಿದೆ: ಸಿಎಂ ಸಿದ್ದರಾಮಯ್ಯ!

    September 20, 2023

    ಬೆಂಗಳೂರಿನಲ್ಲಿ ನಡೆಯಿತು ಅದ್ದೂರಿ ಗಣೇಶೋತ್ಸವ: ಈವರೆಗೆ ಎಷ್ಟು ಮೂರ್ತಿಗಳನ್ನ ವಿಸರ್ಜನೆ ಮಾಡಿದ್ರು ಗೊತ್ತಾ?

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.