Breaking: ಇಂದು ಸಿ.ಎಂ– ಡಿಸಿಎಂ ‘ನ್ಯಾಯ’ ಪರೀಕ್ಷೆ; ಎಲ್ಲರ ಚಿತ್ತ ಹೈಕೋರ್ಟ್ ನತ್ತ!

ಬೆಂಗಳೂರು:- CM ಸಿದ್ದರಾಮಯ್ಯ, ಹಾಗೂ DCM ಡಿಕೆ ಶಿವಕುಮಾರ್ ಅವರಿಗೆ ಇಂದು ಬಹಳ ಇಂಪಾರ್ಟೆಂಟ್ ಡೇ. CM, DCM ವಿರುದ್ಧದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಗುರುವಾರ ನಿರ್ಧಾರವಾಗಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಪತ್ನಿ ಕೊಂದು ಹೈಡ್ರಾಮ: ಕೊಲೆ ಆರೋಪಿ ಎಡೆಮುರಿ ಕಟ್ಟಿದ ಪೊಲೀಸ್! ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದ್ದು, ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟಕ್ಕೂ ಸರ್ಕಾರ … Continue reading Breaking: ಇಂದು ಸಿ.ಎಂ– ಡಿಸಿಎಂ ‘ನ್ಯಾಯ’ ಪರೀಕ್ಷೆ; ಎಲ್ಲರ ಚಿತ್ತ ಹೈಕೋರ್ಟ್ ನತ್ತ!