ಸಿಎಂ, ಡಿಸಿಎಂ ಸಾಹೇಬ್ರೆ ಹುಷಾರ್, ಮುಂದೆ ನಿಮ್ಮ ಸಿಡಿ ಬರಬಹುದು – ರಮೇಶ್ ಜಾರಕಿಹೊಳಿ ಹೊಸ ಬಾಂಬ್!

ಬೆಳಗಾವಿ:- ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್​ರ ಸಿಡಿ ಬರಬಹುದು ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ‌ ಹೊಸ ಬಾಂಬ್ ಸಿಡಿಸಿದ್ದಾರೆ. ಯಡಿಯೂರಪ್ಪ ಮಗನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ – ಕೆ ಎಸ್ ಈಶ್ವರಪ್ಪ! ಈ ಸಂಬಂಧ ಮಾತನಾಡಿದ ಅವರು,ಪ್ರಜ್ವಲ್​​​ ಕೇಸ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ ಎಂದಿದ್ದಾರೆ. ಮುಂದೆ ಸಿದ್ದರಾಮಯ್ಯ, ಪರಮೇಶ್ವರ್​​ ಸಿಡಿ ಬರಬಹುದು. ಮೊದಲಿನಿಂದ ಸಿಡಿ ಬಗ್ಗೆ ನಾನು ಹೇಳಿಕೊಂಡೇ … Continue reading ಸಿಎಂ, ಡಿಸಿಎಂ ಸಾಹೇಬ್ರೆ ಹುಷಾರ್, ಮುಂದೆ ನಿಮ್ಮ ಸಿಡಿ ಬರಬಹುದು – ರಮೇಶ್ ಜಾರಕಿಹೊಳಿ ಹೊಸ ಬಾಂಬ್!