ವಾಲ್ಮೀಕಿ ಹಗರಣ: ಆರೋಪಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ CM, DCM- ವಿಜಯೇಂದ್ರ ಆರೋಪ!

ಬೆಂಗಳೂರು:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ CM, DCM ಇದ್ದಾರೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ. ಮದುವೆಗೆ ಜಾತಿ ಅಡ್ಡಿ: ಪೊಲೀಸ್​ ಮೊರೆ ಹೋದ ಯುವ ಜೋಡಿ! ಡಿಸಿಎಂ ಅರೋಪಗಳಿಗೆ ಕ್ಲೀನ್ ಚಿಟ್ ನೀಡಿದರೆ, ಮುಖ್ಯಮಂತ್ರಿಯವರು ಹಗರಣ ನಡೆದಿದ್ದು ತಮ್ಮ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ. ನಿಗಮದಲ್ಲಿ ಅವ್ಯವಹಾರ ನಡೆದಿರುವುದನ್ನು ಯೂನಿಯನ್ ಬ್ಯಾಂಕ್ ಸಿಬಿಐಗೆ ಪತ್ರ ಬರೆದು ಗಮನಕ್ಕೆ ತಾರದೆ ಹೋಗಿದ್ದರೆ ಪ್ರಕರಣ ಹಳ್ಳ ಹಿಡಿಯುತಿತ್ತು ಮತ್ತು ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಪಿ ಚಂದ್ರಶೇಖರನ್ … Continue reading ವಾಲ್ಮೀಕಿ ಹಗರಣ: ಆರೋಪಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ CM, DCM- ವಿಜಯೇಂದ್ರ ಆರೋಪ!