ದೇಶದ್ರೋಹಿ ಮನಸ್ಥಿತಿಯ ಪೇದೆಗೆ ಸಿಎಂ ಪದಕ: ಆಕ್ರೋಶ ಹೊರ ಹಾಕಿದ ವಿಜಯೇಂದ್ರ!

ಬೆಂಗಳೂರು:– ದೇಶದ್ರೋಹಿ ಮನಸ್ಥಿತಿಯ ಪೇದೆಗೆ ಸಿಎಂ ಪದಕ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ. HSF ಬೋರ್ಡ್ ಹಾಕಿ ಧ್ವಜಾರೋಹಣ: ಶ್ರೀರಾಮಸೇನೆ ದೂರು! ಟ್ವೀಟ್ ಮಾಡಿರುವ ವಿಜಯೇಂದ್ರ, ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೀಡಾಗಿರುವುದಕ್ಕೆ ನಿದರ್ಶನವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ … Continue reading ದೇಶದ್ರೋಹಿ ಮನಸ್ಥಿತಿಯ ಪೇದೆಗೆ ಸಿಎಂ ಪದಕ: ಆಕ್ರೋಶ ಹೊರ ಹಾಕಿದ ವಿಜಯೇಂದ್ರ!