ರಾಷ್ಟ್ರಪತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವ: HDK ಹೇಳಿದ್ದೇನು?
ಬೆಂಗಳೂರು: ರಾಷ್ಟ್ರಪತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವದ ಹೇಳಿಕೆ ವಿಚಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ರಾಷ್ಟ್ರಪತಿ ಬಗ್ಗೆ ಅಗೌರವದ ಪದ ಬಳಕೆ ಮಾಡಿದ್ದಾರೆ ಶೋಷಿತ ವರ್ಗದ ಸಮಾವೇಶದಲ್ಲಿ ಈರೀತಿ ಹೇಳಿಕೆ ನೀಡಿದ್ದು ಖಂಡನೀಯ ಸಂವಿಧಾನ ತಜ್ಞ, ಅಹಿಂದ ಎಂದು ಹೇಳಿಕೊಳ್ಳುವ ವ್ಯಕ್ತಿ ಹೀಗೆ ಹೇಳಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೆ ಅಯೋಗ್ಯ ಪದ ಬಳಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು! ಕುರಿ ಕಾಯುವ … Continue reading ರಾಷ್ಟ್ರಪತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವ: HDK ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed