ಹಾಸನ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿಎಂ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಕಾಫಿ ಬೆಳೆಗಾರರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಹೌದು, ಪೆಂಡಿಂಗ್ ವಿದ್ಯುತ್ ಬಿಲ್ ದರದ ಅಸಲು ಕಟ್ಟಿದರೆ, ಬಡ್ಡಿ ಮನ್ನಾ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಕಾಫಿ ಬೆಳೆಗಾರರಿಗೆ ನೀಡಿರುವ ವಿದ್ಯುತ್ ಬಿಲ್ ಬಡ್ಡಿ ಅಥವಾ ಅಸಲು ಮನ್ನಾ ಮಾಡಲು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮನವಿ ಮಾಡಿದ್ದರು. ಜೊತೆಗೆ ಕಾಫಿ ತೋಟದ ಬಿಲ್ ಪೆಂಡಿಂಗ್ಗೆ ಮನೆಯ ಕರೆಂಟ್ ಕಟ್ ಮಾಡಿದ್ದಾರೆ ಎಂದಿದ್ದರು. ಈ ಹಿನ್ನಲೆ ಮನೆಯ ಕರೆಂಟ್ ಕಟ್ ಮಾಡದಿರಲು ಸೂಚನೆ ನೀಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)