ರಾಜ್ಯದಲ್ಲಿರುವ ದುಷ್ಟಶಕ್ತಿ ಸಿಎಂ ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ!

ಬೆಂಗಳೂರು:- ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ದಸರಾ ರಜೆ: ನಂದಿಬೆಟ್ಟಕ್ಕೆ ಜನವೋ ಜನ! ಕೆಟ್ಟವರ ಸಂಹಾರ ಆಗಬೇಕು ನಿಜ. ಆದರೆ ಸರ್ಕಾರ ಚಾಮುಂಡೇಶ್ವರಿ ಚಿತ್ರ ಬಳಕೆ ಮಾಡಿ ಜಾಹೀರಾತು ಕೊಟ್ಟಿದ್ದು ತಪ್ಪು. ದುಷ್ಟ ಶಕ್ತಿಗಳು ರಾಜ್ಯಕ್ಕೆ ಯಾರು ಅಂದರೆ ಅದು ಸಿದ್ದರಾಮಯ್ಯ. ಅವರಿಂದಲೇ ದುಷ್ಟ ಶಕ್ತಿಗಳ ಸಂಹಾರ ಶುರು ಆಗಲಿ ಎಂದರು. ಹುಬ್ಬಳ್ಳಿಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್‌ಗಳ ಮೇಲೆ ಸರ್ಕಾರ … Continue reading ರಾಜ್ಯದಲ್ಲಿರುವ ದುಷ್ಟಶಕ್ತಿ ಸಿಎಂ ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ!