CM ಸಿದ್ದರಾಮಯ್ಯ ನನ್ನ ಸಂಬಂಧಿ ಎನ್ನುತ್ತಲೇ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ!
ಬೆಂಗಳೂರು:– ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ನನ್ನ ಸಂಬಂಧಿ ಅಂತಾ ಹೇಳಿ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಜರುಗಿದೆ. ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯ: ಬೆಂಗಳೂರಲ್ಲಿ ಕಣ್ಮರೆಯಾದ ಹಾಪ್ ಕಾಮ್ಸ್! ಪುನೀತ್ ಮೇಲೆ 21 ವರ್ಷದ ಯುವಕ ವರುಣ್ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪುನೀತ್ ಅವರು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ದೊಡ್ಡಬೆಲೆಯ ಪ್ರಾವಿಡೆಂಟ್ ಸನ್ವರ್ತ್ ಅಪಾರ್ಟ್ಮೆಂಟ್ಗೆ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ತಡರಾತ್ರಿ 12 ಗಂಟೆ … Continue reading CM ಸಿದ್ದರಾಮಯ್ಯ ನನ್ನ ಸಂಬಂಧಿ ಎನ್ನುತ್ತಲೇ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ!
Copy and paste this URL into your WordPress site to embed
Copy and paste this code into your site to embed