ನಾಳೆಯಿಂದ 3 ದಿನ CM ಸಿದ್ದು ಫುಲ್ ಬ್ಯೂಸಿ: ಬೆಂಗಳೂರಿನಲ್ಲಿ ಲಭ್ಯವಿರಲ್ಲ!

ಮೈಸೂರು:- ನಾಳೆಯಿಂದ 3 ದಿನ CM ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಲಭ್ಯವಿರಲ್ಲ ಎನ್ನಲಾಗಿದೆ. ನಾಳೆ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, 2 ದಿನ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಭಾನುವಾರ ಧಾರವಾಡ ಮತ್ತು ಬೆಳಗಾವಿಗೆ ತೆರಳಲಿದ್ದಾರೆ. BBK11: ಸ್ವರ್ಗದಿಂದ ಐಶ್ವರ್ಯ ದಿಢೀರ್ ನರಕಕ್ಕೆ ಶಿಫ್ಟ್: ಅಂತದ್ದೇನಾಯ್ತು!? ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅ.11, 12, 13ರಂದು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಅಕ್ಟೋಬರ್ 11ರಂದು ಬೆಳಗ್ಗೆ 10.25ಕ್ಕೆ ಮೈಸೂರಿಗೆ ಆಗಮಿಸುವ ಸಿಎಂ, ಅ.12ರಂದು ಬೆಳಗ್ಗೆ … Continue reading ನಾಳೆಯಿಂದ 3 ದಿನ CM ಸಿದ್ದು ಫುಲ್ ಬ್ಯೂಸಿ: ಬೆಂಗಳೂರಿನಲ್ಲಿ ಲಭ್ಯವಿರಲ್ಲ!