ಅಧಿಕಾರ ದುರ್ಬಳಕೆ ಮಾಡುವುದಷ್ಟೇ CM ಸಿದ್ದು ಕೆಲಸ -ಅಶ್ವಥ್ ನಾರಾಯಣ್
ಮಡಿಕೇರಿ:– ಅಧಿಕಾರ ದುರ್ಬಳಕೆ ಮಾಡುವುದಷ್ಟೇ CM ಸಿದ್ದರಾಮಯ್ಯ ಕೆಲಸ ಎಂದು ಮಾಜಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಬರೀ ಸೌಂಡ್ ಬಾಕ್ಸ್. ಸೌಂಡ್ ಬಾಕ್ಸ್ ಬರೀ ಅಬ್ಬರ ಮಾಡುತ್ತೆ ಅಷ್ಟೇ. ಆದರೆ ಕೆಲಸ ಮಾಡುವ ಅನುಭವ, ಕಾಳಜಿ ಸಿದ್ದರಾಮಯ್ಯನವರಿಗೆ ಇಲ್ಲ. ಬರೀ ದ್ವೇಷ, ಅಧಿಕಾರ ದುರ್ಬಳಕೆ ಮಾಡುವುದಷ್ಟೇ ಇವರ ಕೆಲಸ. ಈಗ ಲೂಟಿ ಮಾಡಿರುವ ಹಣವನ್ನು ಚುನಾವಣೆಯಲ್ಲಿ ದುರ್ಬಳಕೆ ಮಾಡಲು ಹೊರಟಿದ್ದಾರೆ. ಹಣ ಬಲದ ಮೇಲೆ … Continue reading ಅಧಿಕಾರ ದುರ್ಬಳಕೆ ಮಾಡುವುದಷ್ಟೇ CM ಸಿದ್ದು ಕೆಲಸ -ಅಶ್ವಥ್ ನಾರಾಯಣ್
Copy and paste this URL into your WordPress site to embed
Copy and paste this code into your site to embed