ಮುಡಾ ನಿವೇಶನ ತೃಣಕ್ಕೆ ಸಮ: ಮೊದಲ ಬಾರಿಗೆ ಬಹಿರಂಗ ಪತ್ರ ಬರೆದ CM ಪತ್ನಿ ಪಾರ್ವತಿ!

ಬೆಂಗಳೂರು:- ಮುಡಾದ 14 ನಿವೇಶನ ವಾಪಸ್ ಕೊಡತ್ತೇನೆ ಎಂದು ಹೇಳುವ ಮೂಲಕ ಮೊದಲ ಬಾರಿಗೆ CM ಪತ್ನಿ ಪಾರ್ವತಿ ಬಹಿರಂಗ ಪತ್ರ ಬರೆದಿದ್ದಾರೆ. ರಾತ್ರಿ ಲಾಡ್ಜ್​ಗೆ ಬಂದಿದ್ದ ಜೋಡಿ, ಬೆಳಿಗ್ಗೆ ಎದ್ದು ನೋಡಿದ್ರೆ ಮಹಿಳೆ ಶವ ಪತ್ತೆ! ಮುಡಾಗೆ ಪತ್ರ ಬರೆದಿರುವ ಸಿಎಂ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ FIR ದಾಖಲಾದ ಮೇಲೆ ಮೈಸೂರು ಲೋಕಾಯುಕ್ತ ತನಿಖೆ ನಡೆಸಲಾಗುತ್ತಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಪತ್ನಿ … Continue reading ಮುಡಾ ನಿವೇಶನ ತೃಣಕ್ಕೆ ಸಮ: ಮೊದಲ ಬಾರಿಗೆ ಬಹಿರಂಗ ಪತ್ರ ಬರೆದ CM ಪತ್ನಿ ಪಾರ್ವತಿ!