ತುಮಕೂರು: ವಿವಾಹಿತನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾವತ್ತೂರು ಕೆರೆಯಲ್ಲಿ ಇಬ್ಬರ ಶವ ಪತ್ತೆ..!

ತುಮಕೂರು:- ವಿವಾಹಿತ ಪುರುಷನ ಪ್ರೀತಿಸಿದ್ದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರೋ ದಾರುಣ ಘಟನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. ಇಬ್ಬರೂ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗರೇ ಇಲ್ಲಿ ಕೇಳಿ…ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್..! ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಎಂಬ ವಿಧ್ಯಾರ್ಥಿನಿ ರಂಗಶಾಮಣ್ಣ (50) ಎಂಬುವರನ್ನು ಪ್ರೀತಿಸುತ್ತಿದ್ದಳು. ಆದರೆ ಇದಕ್ಕೆ ಕುಟುಂಬದವರು ವಿರೋಧಿಸಿದ ಕಾರಣ ಪ್ರಿಯಕರನ ಜೊತೆಗೆ ಯುವತಿ ಕಳೆದ ೩ ದಿನಗಳ ಹಿಂದೆ ಕಾರಿನಲ್ಲಿ ಓಡಿಹೋಗಿದ್ದಳು. ಇಬ್ಬರು … Continue reading ತುಮಕೂರು: ವಿವಾಹಿತನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾವತ್ತೂರು ಕೆರೆಯಲ್ಲಿ ಇಬ್ಬರ ಶವ ಪತ್ತೆ..!