ಪ್ರತಾಪ್ ಸಿಂಹ ವಿರುದ್ಧ ದೂರು: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರೊಟೆಸ್ಟ್, ಪುನೀತ್ ಕೆರೆಹಳ್ಳಿ ಮತ್ತೆ ಅರೆಸ್ಟ್!
ಬೆಂಗಳೂರು:– ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಗೆ ಲಾಕಪ್ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು, ಬಸವೇಶ್ವರ ನಗರದ ಪೊಲೀಸ್ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. India vs Sri Lanka: ತಂಡ ಗೆದ್ದರೂ ಬೇಸರ ಹೊರ ಹಾಕಿದ ರಿಯಾನ್ ಪರಾಗ್ ! ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ … Continue reading ಪ್ರತಾಪ್ ಸಿಂಹ ವಿರುದ್ಧ ದೂರು: ಪೊಲೀಸರ ದೌರ್ಜನ್ಯ ಖಂಡಿಸಿ ಪ್ರೊಟೆಸ್ಟ್, ಪುನೀತ್ ಕೆರೆಹಳ್ಳಿ ಮತ್ತೆ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed