ಮುಡಾ ಬೆನ್ನಲ್ಲೇ ಬುಡಾ ಮುನ್ನೆಲೆಗೆ: ಹಗರಣದ ಬಗ್ಗೆ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್‌ ಶಾಸಕರಿಂದಲೇ ದೂರು!

ಬಳ್ಳಾರಿ:- ಮುಡಾ ಬೆನ್ನಲ್ಲೇ ಇದೀಗ ಬುಡಾ ಹಗರಣ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ಈಗ ಸಂಚಲನ ಸೃಷ್ಟಿಸಿದೆ. Rain News: ಇಂದು ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್ ಆಂಜನೇಯಲು ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮ ಎಸಗಿದ್ದಾರೆ ಎನ್ನುವ ಗಂಭೀರ ಅರೋಪ ಕೇಳಿ ಬಂದಿದೆ. … Continue reading ಮುಡಾ ಬೆನ್ನಲ್ಲೇ ಬುಡಾ ಮುನ್ನೆಲೆಗೆ: ಹಗರಣದ ಬಗ್ಗೆ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್‌ ಶಾಸಕರಿಂದಲೇ ದೂರು!